ಗಾಂಧಿ ಜಯಂತಿಯ0ದೇ ಗಾಂಧಿ ಪ್ರತಿಮೆ ಬಳಿ ಮೌನ ಪ್ರತಿಭಟನೆ,
1 min readಗಾಂಧಿ ಜಯಂತಿಯ0ದೇ ನಗರದ ಗಾಂಧಿ ಪ್ರತಿಮೆ ಬಳಿ ವಿವಿಧ ಸಂಘಟನೆಗಳು ಮೌನ ಪ್ರತಿಭಟನೆ ನಡೆಸಿದವು. ಕರಗಡ ಕುಡಿಯುವ ನೀರು ಯೋಜನೆ ಹೋರಾಟ ಸಮಿತಿ , ಕರ್ನಾಟಕ ರಾಜ್ಯ ರೈತ ಸಂಘ ಮೌನ ಧರಣಿ ನಡೆಸಿದವು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g