September 17, 2024

MALNAD TV

HEART OF COFFEE CITY

ಶೆಡ್ ನಲ್ಲಿದ ಬಂದೂಕಿಯಿಂದ ಹಾರಿದ ಗುಂಡು ವ್ಯಕ್ತಿ ಸಾವು

1 min read

 

 

ಶೆಡ್ ನಲ್ಲಿದ್ದ ಗನ್ ಮಿಸ್ ಫೈರ್ ಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ ಅರುಣ್ ಎಂಬುವರು ಸಾವನ್ನಪ್ಪಿದ್ದು ಘಟನೆಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ ಆತ್ಮಹತ್ಯೆ ಅಥವಾ ಮಿಸ್ ಫೈಲ್ ಆಗಿರಬಹುದು ಎಂದು ಶಂಕಿಸಲಾಗಿದೆ ಮೃತ ದೇಹವನ್ನು ಹಾಸನ ಆಸ್ಪತ್ರೆಗೆ ರಾವಣಿಸಲಾಗಿದ್ದು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ 

 

 ನಾಡ ಕೋವಿ ತೆಗೆದಿಡುವಾಗ ಮಿಸ್ ಫೈರ್ ಯಾಗಿ ವ್ಯಕ್ತಿ ಸಾವನ್ನಪ್ಪಿದ್ದು ಮೃತನ ಬಲಗಣ್ಣಿನ ಒಳಗಿನಿಂದ ಗುಂಡು ಹೊರ ಬಂದಿದೆ ಚಿಕ್ಕಮಗಳೂರು ತಾಲೂಕಿನ ಕಳವಾಸೆ ಗ್ರಾಮದಲ್ಲಿ ಘಟನೆ ನಡೆದಿದ್ದು ಕಳವಾಸೆ ಗ್ರಾಮದ ಅರುಣ್ ಎಂಬ 47 ವರ್ಷದ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ ಶೆಡ್ ನಲ್ಲಿದ್ದ ಗನ್ ಒಳಗಿಡಲು ಅದನ್ನು ಕ್ಲಿನ್ ಮಾಡೋವಾಗ ಗುಂಡು ಸಿಡಿದಿರಬಹುದು ಎಂದು ಶಂಕಿಸಲಾಗಿದೆ ಆದರೆ ಇದು ಆತ್ಮಹತ್ಯೆಯೋ ಅಥವ ಮಿಸ್ ಫೈರ್ ಅನ್ನೋದು ಸ್ಪಷ್ಟವಾಗಿಲ್ಲ ಪರೀಕ್ಷೆಗಾಗಿ ಮೃತದೇಹ ಹಾಸನದ ಆಸ್ಪತ್ರೆಗೆ ರವಾನಿಸಲಾಗಿದೆ ಮನೆಯಲ್ಲಿ ಯಾರೂ ಇಲ್ಲದಿರುವಾಗ ಶೆಡ್ ನಲ್ಲಿ ಈ ದುರಂತ ನಡೆದಿದೆ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!