ವಂಚನೆ ಪ್ರಕರಣದ ಆರೋಪ: ಜಿಲ್ಲಾ ಸರ್ಜನ್ ಹುದ್ದೆಯಿಂದ ಡಾ. ಚಂದ್ರಶೇಖರ್ ರಿಲೀವ್

ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ (ಡಿಸ್ಟ್ರಿಕ್ಟ್ ಸರ್ಜನ್) ಹುದ್ದೆಯಲ್ಲಿ ದಿಢೀರ್ ಬದಲಾವಣೆ ಮಾಡಲಾಗಿದ್ದು, ಡಾ. ಚಂದ್ರಶೇಖರ್ ಹೆಚ್.ಬಿ. ಅವರನ್ನು ಜವಾಬ್ದಾರಿಯಿಂದ ಮುಕ್ತಗೊಳಿಸಿ ಅವರ ಸ್ಥಾನಕ್ಕೆ ಡಾ. ಚಂದ್ರಶೇಖರ್…

Read More
ಚಿಕ್ಕಮಗಳೂರು: ಮೀನು ಹಿಡಿಯಲು ಹೋಗಿದ್ದ ಇಬ್ಬರು ನಾಪತ್ತೆ, ಕೆರೆಯಲ್ಲಿ ಮುಳುಗಿರುವ ಶಂಕೆ

ಚಿಕ್ಕಮಗಳೂರು ತಾಲೂಕಿನ ಬನ್ನೂರು ಸಮೀಪದ ಹಾಗಲ ಗ್ರಾಮದಲ್ಲಿ ಮೀನು ಹಿಡಿಯಲು ಹೋದ ಇಬ್ಬರು ವ್ಯಕ್ತಿಗಳು ನಾಪತ್ತೆಯಾಗಿದ್ದು, ಇಡೀ ಗ್ರಾಮದಲ್ಲಿ ಆತಂಕದ ಛಾಯೆ ಆವರಿಸಿದೆ. ರಮೇಶ್ (27) ಹಾಗೂ…

Read More
ಚಿಕ್ಕಮಗಳೂರು: ಜಮೀರ್ ಘರ್ ವಾಪಸ್ಸಿ,ವದಂತಿ- ನಿಖಿಲ್ ಕುಮಾರಸ್ವಾಮಿ ಖಡಕ್ಕ್ ರಿಯಾಕ್ಷನ್.

ಚಿಕ್ಕಮಗಳೂರು: ಜಮೀರ್ ವಾಪಸಾತಿ ವದಂತಿಗೆ ನಿಖಿಲ್ ಕುಮಾರಸ್ವಾಮಿ ಖಡಕ್ ಪ್ರತಿಕ್ರಿಯೆ ಸಚಿವ ಜಮೀರ್ ಅಹಮದ್ ಖಾನ್ ಮತ್ತೆ ಜೆಡಿಎಸ್ ಸೇರುತ್ತಾರೆ ಎಂಬ ವದಂತಿಗಳು ರಾಜಕೀಯ ವಲಯದಲ್ಲಿ ತೀವ್ರ…

Read More
ಕಾಡುಪ್ರಾಣಿಗಳ ಅಟ್ಟಹಾಸ; ಕಾಡುಕೋಣ ದಾಳಿಗೆ 30 ವರ್ಷದ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲ್ಲೂಕಿನ ಮೈದಾಡಿ ಗ್ರಾಮದ ಯಮಗೊಂಡ ಎಸ್ಟೇಟ್‌ನಲ್ಲಿ ಕಾಡುಕೋಣ ದಾಳಿ ನಡೆಸಿದ ಪರಿಣಾಮ 30 ವರ್ಷದ ಎಸ್ಟೇಟ್ ಕಾರ್ಮಿಕ ಚೇತನ್ ಎಂಬ ಯುವಕ ಮೃತಪಟ್ಟಿದ್ದಾರೆ.…

Read More
ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ: ಚಿಕ್ಕಮಗಳೂರು ಮೂಲದ ಮಿಥುನ್ ಬೆಂಗಳೂರಿನಲ್ಲಿ ಬಂಧನ !

ಬೆಂಗಳೂರು: ತಾನು 2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಎಂದು ಹೇಳಿಕೊಂಡು ವೈದ್ಯರು ಹಾಗೂ ಮೆಡಿಕಲ್ ವ್ಯಾಪಾರಿಗಳನ್ನು ವಂಚಿಸಿದ್ದ ಆರೋಪದ ಮೇಲೆ ಚಿಕ್ಕಮಗಳೂರು ಮೂಲದ ಮಿಥುನ್ ಎಂಬಾತನನ್ನು ಬೆಂಗಳೂರು…

Read More
ಮಂತ್ರಾಲಯದ ಬಳಿ ಭೀಕರ ರಸ್ತೆ ಅಪಘಾತ: ತರೀಕೆರೆ ಹಾಗೂ ಬೇಲೂರಿನ 8 ಮಂದಿ ಸಾವು

​ಚಿಕ್ಕಮಗಳೂರು: ಮಂತ್ರಾಲಯಕ್ಕೆ ಯಾತ್ರೆ ತೆರಳಿದ್ದ ಯಾತ್ರಿಗಳ ವಾಹನ ಭೀಕರ ಅಪಘಾತಕ್ಕೀಡಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಇಬ್ಬರು ಹಾಗೂ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಆರು ಮಂದಿ…

Read More
ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ಭೀಕರ ದುರಂತ: ಮದ್ಯವ್ಯಸನಿ ಚಾಲಕನ ಅಟ್ಟಹಾಸಕ್ಕೆ ಮಗು ಬಲಿ

​ಚಿಕ್ಕಮಗಳೂರು: ಜಿಲ್ಲೆಯ ಬಿಳೇಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆಯ ಸಂಭ್ರಮದ ನಡುವೆ ಭೀಕರ ದುರಂತವೊಂದು ಸಂಭವಿಸಿದೆ. ಮದ್ಯ ಸೇವಿಸಿ ಅತೀ ವೇಗವಾಗಿ ಕಾರು ಚಲಾಯಿಸಿದ ಚಾಲಕನ ಅಚಾತುರ್ಯದಿಂದ…

Read More
ಎನ್.ಆರ್.ಪುರ : ಬೆಡ್ ಮೇಲೆ ಮಲಗಿ ಮೊಬೈಲ್ ಗುಂಗಲ್ಲಿ ಮುಳುಗಿದ ಆರೋಗ್ಯ ಕೇಂದ್ರದ ನರ್ಸ್‌!

ಎನ್.ಆರ್.ಪುರ : ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರವೀಗ ರೀಲ್ಸ್ ಅಡ್ಡವಾಗಿ ಮಾರ್ಪಟ್ಟಿದೆ. ರೋಗಿಗಳ ಸೇವೆಯಲ್ಲಿ ನಿರತರಾಗಬೇಕಿದ್ದ ನರ್ಸ್‌ಗಳು ಆಸ್ಪತ್ರೆಯ ಬೆಡ್‌ಗಳ…

Read More
ಚಿಕ್ಕಮಗಳೂರು ಕಾಂಗ್ರೆಸ್‌ನಲ್ಲಿ ಅಸಮಾಧಾನ: ಸ್ಥಳೀಯ ನಾಯಕರ ಕಡೆಗಣನೆ ಆರೋಪಿಸಿ ಸಿಎಂಗೆ ಸಚಿನ್ ಮೀಗಾ ಪತ್ರ

ದಾವಣಗೆರೆಯ ಬೆನ್ನಲ್ಲೇ ಈಗ ಕಾಫಿನಾಡು ಚಿಕ್ಕಮಗಳೂರಿನ ಕಾಂಗ್ರೆಸ್ ಪಾಳಯದಲ್ಲೂ ಅಸಮಾಧಾನದ ಹೊಗೆಯಾಡುತ್ತಿದೆ. ಎನ್.ಆರ್. ಪುರ ತಾಲೂಕಿನ ಹಂತೂರು ಗ್ರಾಮದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನ ಸೇತುವೆ…

Read More
ಜೋಕಾಲಿ ಆಟವಾಡುತ್ತಿದ್ದಾಗ : ಸೀರೆ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ಸಾವು

ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಆಡುತ್ತಿದ್ದ ಬಾಲಕಿಯೊಬ್ಬಳು ಆಕಸ್ಮಿಕವಾಗಿ ಸೀರೆ ಕೊರಳಿಗೆ ಬಿಗಿದು ಮೃತಪಟ್ಟಿರುವ ಅತ್ಯಂತ ವಿಷಾದನೀಯ ಘಟನೆ ಜಿಲ್ಲೆಯ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ತು ವರ್ಷದ…

Read More