ಚಿಕ್ಕಮಗಳೂರು ತಾಲೂಕಿನ ಕೆಸವಿನಮನೆ ಗ್ರಾಮದಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರವನ್ನು ದಾಸ್ತಾನು ಮಾಡಿ ರೀಪ್ಯಾಕಿಂಗ್ ಮಾಡುತ್ತಿದ್ದ ದಂಧೆಯನ್ನು ಕೃಷಿ ಇಲಾಖೆ ಅಧಿಕಾರಿಗಳು ಬಯಲಿಗೆಳೆದಿದ್ದಾರೆ. ಜಿಲ್ಲೆಯಾದ್ಯಂತ ರೈತರು ಗೊಬ್ಬರಕ್ಕಾಗಿ ಪರದಾಡುತ್ತಿರುವ…
Read More

ಚಿಕ್ಕಮಗಳೂರು ತಾಲೂಕಿನ ಕೆಸವಿನಮನೆ ಗ್ರಾಮದಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರವನ್ನು ದಾಸ್ತಾನು ಮಾಡಿ ರೀಪ್ಯಾಕಿಂಗ್ ಮಾಡುತ್ತಿದ್ದ ದಂಧೆಯನ್ನು ಕೃಷಿ ಇಲಾಖೆ ಅಧಿಕಾರಿಗಳು ಬಯಲಿಗೆಳೆದಿದ್ದಾರೆ. ಜಿಲ್ಲೆಯಾದ್ಯಂತ ರೈತರು ಗೊಬ್ಬರಕ್ಕಾಗಿ ಪರದಾಡುತ್ತಿರುವ…
Read More
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಆಲೂರು ಗ್ರಾಮದಲ್ಲಿ ಕಾಡುಹಂದಿ ದಾಳಿಯಿಂದ ರೈತ ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಆತಂಕಕಾರಿ ಘಟನೆ ನಡೆದಿದೆ. ಕಾಫಿನಾಡಿನ ಮಲೆನಾಡು ಭಾಗದಲ್ಲಿ ಈಗಾಗಲೇ ಕಾಡಾನೆ…
Read More
ಚಿಕ್ಕಮಗಳೂರು: ಸರ್ಕಾರಿ ಟೆಂಡರ್ ಕೊಡಿಸುವುದಾಗಿ ನಂಬಿಸಿ ₹41 ಲಕ್ಷ ವಂಚಿಸಿದ ಆರೋಪದ ಮೇಲೆ ಬಂಧಿತನಾಗಿರುವ ನಕಲಿ ಐಎಎಸ್ ಅಧಿಕಾರಿ ಮಿಥುನ್ ಮತ್ತು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಮಾಜಿ…
Read More
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನಿಡುವಾಳೆ ಬಳಿ ಮಳೆಯ ನಡುವೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ಯುವಕರಿಗೆ ಶಾಸಕಿ ನಯನ ಮೋಟಮ್ಮ ಅವರು ಸಕಾಲದಲ್ಲಿ…
Read More
ಮೂಡಿಗೆರೆ ಚಾರ್ಮಾಡಿ ಘಾಟ್ನ ನಾಲ್ಕನೇ ತಿರುವಿನಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ಮದುವೆ ಮುಗಿಸಿ ಹಿಂತಿರುಗುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.…
Read More
ಚಿಕ್ಕಮಗಳೂರು: ನಗರದ ರಾಮೇಶ್ವರ ಬಡಾವಣೆಯ ಯಗಚಿ ಹಳ್ಳಕ್ಕೆ ಕೊಳಚೆ ನೀರು ಸೇರುತ್ತಿರುವ ಗಂಭೀರ ಸಮಸ್ಯೆ ಈಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಪತ್ರಕರ್ತ…
Read More
ಮೂಡಿಗೆರೆ ತಾಲ್ಲೂಕಿನ ದೇವವೃಂದ ಗ್ರಾಮದಲ್ಲಿ ತಂದೆ ಬೈದರೆಂಬ ಕಾರಣಕ್ಕೆ ಮನನೊಂದು ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು 22 ವರ್ಷದ ಸೌಜನ್ಯ ಪೂಜಾರಿ ಎಂದು…
Read More
ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆ ಇದೀಗ ರಾಜಕೀಯ ಕುತೂಹಲದ ಕೇಂದ್ರಬಿಂದುವಾಗಿ ಪರಿಣಮಿಸಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು…
Read More
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಸುಡುವ ಬಿಸಿಲಿಗೆ ತತ್ತರಿಸಿದ್ದ ಮಲೆನಾಡಿಗರಿಗೆ ವರುಣ ತಂಪು ನೀಡಿದ್ದರೂ, ಅಕಾಲಿಕವಾಗಿ ಸುರಿದ ಆಲಿಕಲ್ಲು ಮಳೆ ಮತ್ತು ಬಿರುಗಾಳಿ ರೈತರ…
Read More
ಮೂಡಿಗೆರೆ: ಕೆಸದ ಸೊಪ್ಪು ತರಲು ತೆರಳಿದ್ದ ವೃದ್ಧೆಯೊಬ್ಬರು ಆಕಸ್ಮಿಕವಾಗಿ ನದಿಗೆ ಬಿದ್ದು ಸಾವನ್ನಪ್ಪಿರುವ ಧಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಡಿದಾಳು ಗ್ರಾಮದಲ್ಲಿ ಸಂಭವಿಸಿದೆ. ಕಡಿದಾಳು…
Read More