September 17, 2024

MALNAD TV

HEART OF COFFEE CITY

ಜಿಲ್ಲಾದ್ಯಂತ ಅಬ್ಬರದ ಮಳೆ : ವಿದ್ಯುತ್ ಕಂಬಕ್ಕೆ ಟಿ.ಟಿ ವಾಹನ ಢಿಕ್ಕಿ

1 min read

 

 

ಕಳೆದ ರಾತ್ರಿ ಜಿಲ್ಲೆಯಾದ್ಯಂತ ಮಳೆ ಅಬ್ಬರಿಸಿದೆ, ಪ್ರವಾಸಕ್ಕೆ ಆಗಮಿಸಿದ್ದ ಟಿ.ಟಿ ವಾಹನ ವಿದ್ಯುತ್ ಕಂಬವೇ ಮುರಿಯುವಂತೆ ಢಿಕ್ಕಿಯಾಗಿದ್ದು ಹಾಸನ ಮೂಲದ 9 ಜನ ಪ್ರವಾಸಿಗರು ಅದೃಷ್ಟವಷಾತ್ ಪಾರಾಗಿದ್ದಾರೆ. 

 

ನಿನ್ನೆ ಸಂಜೆಯಿಂದಲೂ ಮಲೆನಾಡು ಭಾಗದಲ್ಲಿ ಮಳೆ ತನ್ನ ಅಬ್ಬರ ಮುಂದುವರಿಸಿದೆ, ಮಳೆಯಿಂದ ರಸ್ತೆ ಕಾಣದೆ ವಿದ್ಯುತ್ ಕಂಬಕ್ಕೆ ಟಿ. ಟಿ ವಾಹನ ಢಿಕ್ಕಿಯಾಗಿದೆ, ಟಿಟಿ ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿದೆ 

ಅದೃಷ್ಟವಶಾತ್ ವಾಹನದಲ್ಲಿದ್ದ 9ಕ್ಕೂ ಅಧಿಕ ಪ್ರಯಾಣಿಕರು ಪಾರಾಗಿದ್ದಾರೆ, ಶೃಂಗೇರಿ ತಾಲೂಕಿನ ಕುಂಚೇಬೈಲು ಗ್ರಾಮದ ಬಳಿ ಘಟನೆ ನಡೆದಿದ್ದು, ಭಾರೀ ಮಳೆ ಹಿನ್ನೆಲೆ ಈ ಭಾಗದಲ್ಲಿ ವಿದ್ಯುತ್ ಸ್ಥಗಿತಗೊಂಡಿತ್ತು 

ಹಾಸನದಿಂದ ಶೃಂಗೇರಿ ಕಡೆಗೆ ಈ ವಾಹನ ತೆರಳುತ್ತಿತ್ತು ಎಂದು ತಿಳಿದುಬಂದಿದೆ ಸದ್ಯ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!