September 8, 2024

MALNAD TV

HEART OF COFFEE CITY

ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಲು ಚಂಡಿಕಾಯಾಗ

1 min read

 

ನರೇಂದ್ರ ಮೋದಿ ಮೂರನೇ ಬಾರಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗಲಿ ಎಂದು ಚಿಕ್ಕಮಗಳೂರು ಬಿಜೆಪಿ ಜಿಲ್ಲಾ ಎಸ್ಸಿ ಎಸ್ಟಿ ಮೋರ್ಚಾ ಚಂಡಿಕಾಯಾಗ ನಡೆಸಿದೆ. ನಗರದ ಶಂಕರಮಠದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು.

ನರೇಂದ್ರ ಮೋದಿ ಮತ್ತೆ ಪ್ರಧಾನ ಮಂತ್ರಿ ಆಗಲೆಂದು ಚಿಕ್ಕಮಗಳೂರು ನಗರದ ಶಂಕರ ಮಠದಲ್ಲಿ ಚಂಡಿಕಾ ಯಾಗ ನಡೆಸಲಾಯಿತು. ಮೂರನೇ ಬಾರಿಗೆ ಮೋದಿ ಪ್ರಧಾನಮಂತ್ರಿ ಆಗಲೆಂದು ಈ ಚಂಡಿಕಾಯಾಗ ನಡೆಸಲಾಯಿತು. ನಗರದ ಹರಳೀ ಮರ ಶಂಕರ ಮಠ ದೇವಾಲಯದಲ್ಲಿ ಹೋಮಹವನ ಹಮ್ಮಿಕೊಳ್ಳಲಾಗಿತ್ತು
ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಯ ಎಸ್ಸಿ-ಎಸ್ಟಿ ಘಟಕದಿಂದ ವಿಶೇಷ ಪೂಜೆ ನಡೆಸಲಾಯಿತು. ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗೇ ಆಗುತ್ತಾರೆ ಎಂಬ ವಿಶ್ವಾಸವನ್ನು ಕಾರ್ಯಕರ್ತರು ವ್ಯಕ್ತಪಡಿಸಿದರು
ಪ್ರಧಾನಿಯಾಗುವ ನಿಟ್ಟಿನಲ್ಲಿ ಮೋದಿಗೆ ಶಕ್ತಿ ನೀಡಲೆಂದು ವಾಗ್ದೇವಿ ಶಾರದೆಗೆ ಪೂಜೆ ಸಲ್ಲಿಸಲಾಯಿತು.
ಚಂಡಿಕಾಯಾಗದಲ್ಲಿ ಜಿಲ್ಲೆಯ ಹಲವು ಬಿಜೆಪಿ ಮುಖಂಡರು ಬಾಗಿಯಾಗಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!