September 20, 2024

MALNAD TV

HEART OF COFFEE CITY

ಖಾಸಗಿ ಬಸ್ ಗಳಲ್ಲಿ ಬಾಬಾ ಬುಡನ್ ಗಿರಿ ಬದಲು ದತ್ತಪೀಠ ಎಂದು ನಾಮಫಲಕ ಬದಲಿಸುವಂತೆ ಒತ್ತಾಯ

1 min read

ಚಂದ್ರೋಣ ಪರ್ವತದಲ್ಲಿರುವ ದತ್ತಾತ್ರೇಯ ಪೀಠಕ್ಕೆ ತೆರಳುವ ಭಕ್ತಾಧಿಗಳಿಗೆ ಸಂಚರಿಸಲು ಸರ್ಕಾರದ ವತಿಯಿಂದ ಕೆ ಎಸ್ ಆರ್ಟಿಸಿ ಬಸ್ ಗಳನ್ನು ಪತ್ರಿನಿತ್ಯ ಬಿಡಬೇಕು ಹಾಗೂ ಪ್ರತಿನಿತ್ಯ ಸಂಚರಿಸುವ ಖಾಸಗಿ ಬಸ್ ಗಳಲ್ಲಿ ಬಾಬ ಬುಡನ್ ಗಿರಿ ಎಂದು ನಾಮಫಲಕ ಹಾಕಲಾಗಿದೆ…. ಈ ನಾಮಫಲಕಗಳನ್ನು ತೆರವುಗೊಳಿಸಿ. ದತ್ತಪೀಠಕ್ಕೆ ತೆರಳುವ ಎಲ್ಲಾ ಬಸ್ ಗಳಿಗೆ ದತ್ತ ಪೀಠ ಎಂದು ನಾಮಫಲಕ ಹಾಕುವಂತೆ ಜಿಲ್ಲಾಡಳಿತಕ್ಕೆ ಶ್ರೀರಾಮ ಸೇನೆ ಚಿಕ್ಕಮಗಳೂರು ಘಟಕದಿಂದ ಮನವಿ ಸಲ್ಲಿಸಲಾಯಿತ್ತು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!